Just In
Don't Miss!
- News
ಸ್ಪೀಕರ್ ಕಾಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ಚಂದ್ರಶೇಖರ್ ಮಾದರಿ ಕೆಲಸ!
- Sports
ಐಪಿಎಲ್ 2021: ಸಿಎಸ್ಕೆ ಉಳಿಸಿಕೊಂಡಿರುವ, ಕೈ ಬಿಟ್ಟಿರುವ ಆಟಗಾರರ ಪಟ್ಟಿ
- Automobiles
ಒಂದು ಗಂಟೆಯಲ್ಲಿ ಈ ಬುಲೆಟ್ ಥಾಲಿಯನ್ನು ತಿಂದು ಮುಗಿಸುವವರಿಗೆ ಸಿಗಲಿದೆ ಬುಲೆಟ್ ಬೈಕ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 20ರ ಚಿನ್ನ, ಬೆಳ್ಳಿ ದರ
- Lifestyle
ಕೋವಿಡ್ 19 ಲಸಿಕೆಯ ಅಡ್ಡಪರಿಣಾಮದಿಂದ ಸಾವು ಸಂಭವಿಸಲ್ಲ: ಏಮ್ಸ್ ನಿರ್ದೇಶಕ
- Education
UAS Dharwad Recruitment 2021: ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಜ.28ಕ್ಕೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನಟ ವಿಜಯ್ ಸೂರ್ಯ ಹಾಗೂ ಕಾವ್ಯ ಶೆಟ್ಟಿ ಮಧ್ಯೆ ಅಂಥದ್ದೇನಿದೆ.?
'ಅಗ್ನಿಸಾಕ್ಷಿ' ಧಾರಾವಾಹಿ ಖ್ಯಾತಿಯ ಸಿದ್ಧಾರ್ಥ್ ಅಲಿಯಾಸ್ ವಿಜಯ್ ಸೂರ್ಯ ಹಾಗೂ ನಟಿ ಕಾವ್ಯ ಶೆಟ್ಟಿ ಮಧ್ಯೆ ಕುಚ್ ಕುಚ್ ನಡೆಯುತ್ತಿದ್ಯಾ.? ಹೀಗೊಂದು ಗುಸು ಗುಸು ಕೆಲ ದಿನಗಳ ಹಿಂದೆಯಷ್ಟೇ ಕೇಳಿಬಂದಿತ್ತು. ಅದು ನಟ ವಿಜಯ್ ಸೂರ್ಯ ಜೊತೆ ಕಾವ್ಯ ಶೆಟ್ಟಿ ಕ್ಲಿಕ್ ಮಾಡಿಕೊಂಡ ಒಂದು ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ್ಮೇಲೆ.
ಈ ಮ್ಯಾಟರ್ ದಿನಪತ್ರಿಕೆಗಳಲ್ಲೂ ಸುದ್ದಿ ಆಯ್ತು. ಈಗ ಇದೇ ವಿಷಯದ ಬಗ್ಗೆ ನಟ ವಿಜಯ್ ಸೂರ್ಯ ಸ್ಪಷ್ಟನೆ ನೀಡಿದ್ದಾರೆ.
'ಅಗ್ನಿಸಾಕ್ಷಿ' ಸಿದ್ಧಾರ್ಥ್ (ವಿಜಯ್ ಸೂರ್ಯ) ಜೀವನದ ಬಗ್ಗೆ ನೀವು ಕೇಳರಿಯದ ಕಹಿ ಸತ್ಯಗಳು
''ನನ್ನ ಹಾಗೂ ಕಾವ್ಯ ಶೆಟ್ಟಿ ಮಧ್ಯೆ ಏನೋ ನಡೆಯುತ್ತಿದೆ ಅಂತ ನ್ಯೂಸ್ ಬಂತು. ನಮ್ಮಿಬ್ಬರ ಮಧ್ಯೆ ಏನೂ ಇಲ್ಲ. ನಾನು ಬ್ಲೂ ಕಲರ್ ಶರ್ಟ್ ಹಾಕಿದ್ದೆ, ಅವರು ಬ್ಲೂ ಕಲರ್ ಡ್ರೆಸ್ ಹಾಕಿದ್ದರು. ಒಂದು ಫೋಟೋ ತೆಗೆದುಕೊಂಡ್ವಿ. ಅದರಿಂದ ಗಾಸಿಪ್ ಶುರು ಆಯ್ತು ಅಷ್ಟೆ'' ಎಂದು ಕಲರ್ಸ್ ಸೂಪರ್ ವಾಹಿನಿಯ 'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದಲ್ಲಿ ವಿಜಯ್ ಸೂರ್ಯ ಕ್ಲಾರಿಟಿ ಕೊಟ್ಟಿದ್ದಾರೆ.
ನಿಜ ಜೀವನದಲ್ಲಿ 'ಅಗ್ನಿಸಾಕ್ಷಿ' ಚಂದ್ರಿಕಾಗೆ ವಿಜಯ್ ಸೂರ್ಯ ಮೇಲೆ ಕಣ್ಣು.!
ಅಂದ್ಹಾಗೆ, ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಇಷ್ಟಕಾಮ್ಯ' ಚಿತ್ರದಲ್ಲಿ ವಿಜಯ್ ಸೂರ್ಯ ಹಾಗೂ ಕಾವ್ಯ ಶೆಟ್ಟಿ ತೆರೆ ಹಂಚಿಕೊಂಡಿದ್ದರು.