Just In
- 32 min ago
ಹಿಂದೂ ಭಾವನೆಗಳಿಗೆ ಧಕ್ಕೆ; ಸೈಫ್ ನಟನೆಯ 'ತಾಂಡವ್' ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರ ದೂರು
- 1 hr ago
ಕಪಾಳಮೋಕ್ಷ ಆರೋಪ; ನಟ ಮಹೇಶ್ ಮಂಜ್ರೇಕರ್ ವಿರುದ್ಧ ದೂರು ದಾಖಲು
- 2 hrs ago
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- 15 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
Don't Miss!
- News
ಹಣ ಸಾಗಿಸುವ ಬಾರ್ ಮಾಲೀಕರ ಟಾರ್ಗೆಟ್: ದರೋಡೆಕೋರರ ಗ್ಯಾಂಗ್ ಸೆರೆ
- Sports
ಐಎಸ್ಎಲ್: ಸಮಬಲದ ಪ್ರದರ್ಶನ ನೀಡಿ ಡ್ರಾ ಮಾಡಿಕೊಂಡ ಎಟಿಕೆಎಂಬಿ, ಗೋವಾ
- Finance
ವಿಶ್ವವೇ ಕಂಗಾಲು; ಚೀನಾ ಆರ್ಥಿಕತೆ 2020ರಲ್ಲಿ 2.3% ಬೆಳವಣಿಗೆ ದಾಖಲು
- Lifestyle
ಅಂಡಾಣು ಶೈತ್ಯೀಕರಣ: ಮಗುವನ್ನು ಪಡೆಯಲು ಈ ವಿಧಾನ ಸುರಕ್ಷಿತವೇ?
- Automobiles
ಗ್ರಾಜಿಯಾ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್ಸೈಕಲ್
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹರಿಕೃಷ್ಣ ಅವರನ್ನು ಅವರ ಹೆಂಡತಿ ಮನೆಯಿಂದ ಹೊರ ಹಾಕಿದ್ದು ಯಾಕೆ?

ಸಂಗೀತ ನಿರ್ದೇಶಕ ಹರಿಕೃಷ್ಣ ಅವರನ್ನು ಅವರ ಹೆಂಡತಿ ಮನೆಯಿಂದ ಹೊರ ಹಾಕಿದ್ದಾರಂತೆ. ಈ ಮಾತನ್ನು ನಿರ್ದೇಶಕ ಯೋಗರಾಜ್ ಭಟ್ ಹೇಳಿದ್ದಾರೆ. ಆದರೆ ಇದು ಸೀರಿಯಸ್ ಆಗಿ ಅಲ್ಲ ಜಸ್ಟ್ ತಮಾಷೆಗಾಗಿ.
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮಕ್ಕೆ ಇದೀಗ ನಿರ್ದೇಶಕ ಯೋಗರಾಜ್ ಭಟ್ ಮತ್ತು ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಆಗಮಿಸಿದ್ದರು. ಈ ವೇಳೆ ಶಿವರಾಜ್ ಕುಮಾರ್ ಕೇಳಿದ ಪ್ರಶ್ನೆಗೆ ಯೋಗರಾಜ್ ಭಟ್ ಈ ರೀತಿ ತಮ್ಮ ಎಂದಿನ ತಮಾಷೆಯ ಸ್ಟೈಲ್ ನಲ್ಲಿ ಉತ್ತರ ನೀಡಿದ್ದಾರೆ. ಇನ್ನು ಶಿವಣ್ಣ ಮತ್ತು ಭಟ್ಟರ ನಡುವೆ ನಡೆದ ಪೂರ್ಣ ಮಾತುಕತೆಯನ್ನು ನೀವು ಈ ವಾರ ನೊಡಬಹುದಾಗಿದೆ.
ಯೋಗರಾಜ್ ಭಟ್ ಮತ್ತು ಹರಿಕೃಷ್ಣ ಕಾಂಬಿನೇಶನ್ ಇರುವ ಈ ಸಂಚಿಕೆ ಇದೇ ಭಾನುವಾರ ರಾತ್ರಿ 8 ಗಂಟೆಗೆ ಪ್ರಸಾರ ಆಗಲಿದೆ. ಸದ್ಯಕ್ಕೆ ಕಾರ್ಯಕ್ರಮದ ಪ್ರೋಮೋ ಹೊರ ಬಂದಿದೆ.
ನಾದಬ್ರಹ್ಮನ ನಾದದಿಂದ ಭಟ್ಟರ ಆಡಿಯೋ ಕಂಪನಿ ಶುರು
ನಿರ್ದೇಶಕ ಯೋಗರಾಜ್ ಭಟ್ ಅವರ ಪರಮಾಪ್ತ ಗೆಳೆಯರಲ್ಲಿ ಹರಿಕೃಷ್ಣ ಪ್ರಮುಖರಾದವರು. 'ಗಾಳಿಪಟ' ಚಿತ್ರದಿಂದ ಯೋಗರಾಜ್ ಭಟ್ ಮತ್ತು ಹರಿಕೃಷ್ಣ ಜೋಡಿ ಒಂದಾಗಿದ್ದು, ಇಲ್ಲಿಯವರೆಗೆ ಅವರ ಸ್ನೇಹ ಮುಂದುವರೆದಿದೆ. ಭಟ್ಟರ ಬಹುಪಾಲು ಚಿತ್ರಕ್ಕೆ ಹರಿಕೃಷ್ಣ ಸಂಗೀತ ಇದೆ.