Don't Miss!
- News ಸ್ಟಾರ್ ಪ್ರಚಾರಕರ ಜೊತೆ ವೇದಿಕೆ ಹಂಚಿಕೊಂಡರೆ ವೆಚ್ಚ ಅಭ್ಯರ್ಥಿ ಖಾತೆಗೆ
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹರಿಕೃಷ್ಣ ಅವರನ್ನು ಅವರ ಹೆಂಡತಿ ಮನೆಯಿಂದ ಹೊರ ಹಾಕಿದ್ದು ಯಾಕೆ?
Recommended Video
ಸಂಗೀತ ನಿರ್ದೇಶಕ ಹರಿಕೃಷ್ಣ ಅವರನ್ನು ಅವರ ಹೆಂಡತಿ ಮನೆಯಿಂದ ಹೊರ ಹಾಕಿದ್ದಾರಂತೆ. ಈ ಮಾತನ್ನು ನಿರ್ದೇಶಕ ಯೋಗರಾಜ್ ಭಟ್ ಹೇಳಿದ್ದಾರೆ. ಆದರೆ ಇದು ಸೀರಿಯಸ್ ಆಗಿ ಅಲ್ಲ ಜಸ್ಟ್ ತಮಾಷೆಗಾಗಿ.
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮಕ್ಕೆ ಇದೀಗ ನಿರ್ದೇಶಕ ಯೋಗರಾಜ್ ಭಟ್ ಮತ್ತು ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಆಗಮಿಸಿದ್ದರು. ಈ ವೇಳೆ ಶಿವರಾಜ್ ಕುಮಾರ್ ಕೇಳಿದ ಪ್ರಶ್ನೆಗೆ ಯೋಗರಾಜ್ ಭಟ್ ಈ ರೀತಿ ತಮ್ಮ ಎಂದಿನ ತಮಾಷೆಯ ಸ್ಟೈಲ್ ನಲ್ಲಿ ಉತ್ತರ ನೀಡಿದ್ದಾರೆ. ಇನ್ನು ಶಿವಣ್ಣ ಮತ್ತು ಭಟ್ಟರ ನಡುವೆ ನಡೆದ ಪೂರ್ಣ ಮಾತುಕತೆಯನ್ನು ನೀವು ಈ ವಾರ ನೊಡಬಹುದಾಗಿದೆ.
ಯೋಗರಾಜ್ ಭಟ್ ಮತ್ತು ಹರಿಕೃಷ್ಣ ಕಾಂಬಿನೇಶನ್ ಇರುವ ಈ ಸಂಚಿಕೆ ಇದೇ ಭಾನುವಾರ ರಾತ್ರಿ 8 ಗಂಟೆಗೆ ಪ್ರಸಾರ ಆಗಲಿದೆ. ಸದ್ಯಕ್ಕೆ ಕಾರ್ಯಕ್ರಮದ ಪ್ರೋಮೋ ಹೊರ ಬಂದಿದೆ.
ನಾದಬ್ರಹ್ಮನ ನಾದದಿಂದ ಭಟ್ಟರ ಆಡಿಯೋ ಕಂಪನಿ ಶುರು
ನಿರ್ದೇಶಕ ಯೋಗರಾಜ್ ಭಟ್ ಅವರ ಪರಮಾಪ್ತ ಗೆಳೆಯರಲ್ಲಿ ಹರಿಕೃಷ್ಣ ಪ್ರಮುಖರಾದವರು. 'ಗಾಳಿಪಟ' ಚಿತ್ರದಿಂದ ಯೋಗರಾಜ್ ಭಟ್ ಮತ್ತು ಹರಿಕೃಷ್ಣ ಜೋಡಿ ಒಂದಾಗಿದ್ದು, ಇಲ್ಲಿಯವರೆಗೆ ಅವರ ಸ್ನೇಹ ಮುಂದುವರೆದಿದೆ. ಭಟ್ಟರ ಬಹುಪಾಲು ಚಿತ್ರಕ್ಕೆ ಹರಿಕೃಷ್ಣ ಸಂಗೀತ ಇದೆ.