Don't Miss!
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೀ ಕನ್ನಡದಲ್ಲಿ ಶ್ರುತಿ ನಾಯ್ಡು 'ಪುನರ್ ವಿವಾಹ'
ಜೀ ಕನ್ನಡ ವಾಹಿನಿಯ ನೂತನ ಧಾರಾವಾಹಿ 'ಪುನರ್ ವಿವಾಹ' ಕಥಾವಸ್ತು ಇದು. ಶ್ರುತಿ ನಾಯ್ಡು ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ಧಾರಾವಾಹಿ ಇದಾಗಿದೆ. ಇಂದಿನಿಂದ (ಏ.8) ರಾತ್ರಿ 9.30ಕ್ಕೆ ಧಾರಾವಾಹಿ ಪ್ರಸಾರವಾಗಲಿದೆ. ಪ್ರತಿ ಸೋಮವಾರದಿಂದ ಶುಕ್ರವಾರದತನಕ.
'ಹೊಸ ಬದುಕು ಹೊಸ ಪ್ರೀತಿ' ಎಂಬುದು ಧಾರಾವಾಹಿಯ ಟ್ಯಾಗ್ ಲೈನ್. ಮದುವೆ ಎಂಬುದು ಸ್ವರ್ಗದಲ್ಲೇ ನಿಶ್ಚಯವಾಗುತ್ತದೆ. ಜೀವನದಲ್ಲಿ ಒಂದೇ ಸಲ ಮದುವೆ ನಡೆಯುವುದು ಎನ್ನುತ್ತಾರೆ. ಆದರೆ ಬದುಕು ಇಂಥಹ ನಂಬಿಕೆಗಳಲ್ಲಿಯೇ ಕಳೆದುಹೋಗಬೇಕೆ?
ಗಂಡನ ಕಳೆದುಕೊಂಡ ಹೆಣ್ಣು, ಹೆಂಡತಿಯನ್ನು ಕಳೆದುಕೊಂಡ ಗಂಡ 'ಪುನರ್ ವಿವಾಹ'ದಲ್ಲಿ ಒಂದಾಗಿ ನೆಮ್ಮದಿಯ ಬದುಕು ನಡೆಸಿದರೆ ತಪ್ಪೇನು? ಎಂಬ ಪ್ರಶ್ನೆಗಳ ಹುಡುಕಾಟವೇ ಈ ಧಾರಾವಾಹಿ. ಈ ವಿನೂತನ ಕಥಾಹಂದರ ಧಾರಾವಾಹಿಗೆ ಶೀರ್ಷಿಕೆ ಗೀತೆಯನ್ನು ಜಯಂತ್ ಕಾಯ್ಕಿಣಿ ಅವರು ರಚಿಸಿದ್ದಾರೆ.
ಸತ್ಯ ಹೆಗಡೆ ಅವರ ಛಾಯಾಗ್ರಹಣ, ಗೋಪಿ ಸಂಗೀತ ಸಂಯೋಜನೆ ಶೀರ್ಷಿಕೆ ಗೀತೆಗಿದೆ. ತಾರಾಬಳಗದಲ್ಲಿ ಜಗನ್, ಅಂಬುಜಾ, ಅನೂಷಾ, ಪದ್ಮಾ ಕುಮುಟಾ, ಅಂಬುಜಾ, ಆಶಾಲತಾ, ನಿತಿನ್, ಶಿವಾಜಿ ರಾವ್ ಜಾಧವ್, ಕೀರ್ತಿರಾಜ್, ಅರುಣ್, ಗೀತಾ, ಸೂರ್ಯವಂಶಿ ಮುಂತಾದವರಿದ್ದಾರೆ. (ಒನ್ಇಂಡಿಯಾ ಕನ್ನಡ)