Don't Miss!
- News Neha Hiremath: ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡಲು ವಿಎಚ್ಪಿ ಒತ್ತಾಯ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'WWR'ಗೆ ದ್ರಾವಿಡ್ ಕರೆ ತರಲು ಅಭಿಯಾನ ಶುರು ಮಾಡಿದ ಜೀ ಕನ್ನಡ
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಕನ್ನಡಿಗ ರಾಹುಲ್ ದ್ರಾವಿಡ್ ಬರಬೇಕು ಎನ್ನುವುದು ಸಾಕಷ್ಟು ಜನರ ಆಸೆ. ದ್ರಾವಿಡ್ ರನ್ನು ಸಾಧಕರ ಸೀಟ್ ಮೇಲೆ ಕೂರಿಸಿ, ಅವರ ಜೀವನದ ಹಾದಿಯನ್ನು ತಿಳಿಯಬೇಕು ಎನ್ನುವುದು ಎಲ್ಲರ ಬಯಕೆ.
'ವೀಕೆಂಡ್ ವಿತ್ ರಮೇಶ್'ಗೆ ದ್ರಾವಿಡ್ ಬರಬೇಕೆ?, ಹಾಗಾದ್ರೆ ಹೀಗೆ ಮಾಡಿ!
'ವೀಕೆಂಡ್ ವಿತ್ ರಮೇಶ್' ಮೊದಲ ಸೀಸನ್ ನಿಂದಲೇ ಜೀ ಕನ್ನಡ ವಾಹಿನಿ ರಾಹುಲ್ ದ್ರಾವಿಡ್ ರನ್ನು ಕರೆತರಲು ಪ್ರಯತ್ನ ಮಾಡುತ್ತಿದೆಯಂತೆ. ಆದರೆ, ಅದು ಮೂರು ಸೀಸನ್ ಕಳೆದರೂ ಸಾಧ್ಯ ಆಗುತ್ತಿಲ್ಲ. ಪ್ರತಿ ಬಾರಿ ಪತ್ರ ಬರೆದು ಆಹ್ವಾನ ನೀಡದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ.
ವೀಕೆಂಡ್ ಸಾಧಕರ ಸೀಟಿನಲ್ಲಿ ಇವರನ್ನ ನೋಡಲೇಬೇಕಂತೆ ಜನರು
ಆ ಕಾರಣ ಈ ಬಾರಿ ಜೀ ಕನ್ನಡ ವಾಹಿನಿ ಹೊಸ ಪ್ಲಾನ್ ಮಾಡಿದೆ. ಟ್ವಿಟ್ಟರ್ ಮೂಲಕ ಹೊಸ ಅಭಿಯಾನ ಶುರು ಮಾಡಿದೆ. ಈ ಮೂಲಕ ವೀಕ್ಷಕರ ಸಹಕಾರವನ್ನು ಕೇಳಿದೆ.
''ನಾವೆಲ್ಲರೂ ಒಂದಾಗಿ ಒಗ್ಗಟ್ಟಿನಿಂದ #WWRDravid ನೊಂದಿಗೆ Retweet ಮಾಡುವ ಮೂಲಕ ರಾಹುಲ್ ದ್ರಾವಿಡ್'ರವರನ್ನು ಸಾಧಕರ ಸೀಟ್'ಗೆ ಕರೆತರುವ ಪ್ರಯತ್ನ ಮಾಡೋಣ'' ಎಂದು ಟ್ವೀಟ್ ಮಾಡಲಾಗಿದೆ.
ನಾವೆಲ್ಲರೂ ಒಂದಾಗಿ ಒಗ್ಗಟ್ಟಿನಿಂದ #WWRDravid ನೊಂದಿಗೆ Retweet ಮಾಡುವ ಮೂಲಕ ರಾಹುಲ್ ದ್ರಾವಿಡ್'ರವರನ್ನು ಸಾಧಕರ ಸೀಟ್'ಗೆ ಕರೆತರುವ ಪ್ರಯತ್ನ ಮಾಡೋಣ pic.twitter.com/JQF7hM7XOP
— Zee Kannada (@ZeeKannada) April 18, 2019
ವೀಕ್ಷಕರು #WWRDravid ಹ್ಯಾಶ್ ಟ್ಯಾಗ್ ಬಳಸಿ ರಿಟ್ವೀಟ್ ಮಾಡಿ ಅದನ್ನು ರಾಹಲ್ ದ್ರಾವಿಡ್ ಅವರಿಗೆ ತಲುಪುವಂತೆ ಮಾಡಿ ಎಂದು ವಾಹಿನಿ ಮನವಿ ಮಾಡಿದೆ. ಈ ಬಾರಿಯ 'ವೀಕೆಂಡ್ ವಿತ್ ರಮೇಶ್ 4' ಇದೇ ಶನಿವಾರದಿಂದ ಶುರು ಆಗಲಿದೆ.