By : Filmibeat Kannada Video Team
Published : November 20, 2022, 08:40
Duration : 03:56
03:56
ಮಗನ ಸ್ಕೂಲ್ ಟೀಚರ್ ಹೇಳಿದ ಮಾತಿಗೆ ಡಿ ಬಾಸ್ ಪಿತ್ತ ನೆತ್ತಿಗೇರಿದ್ದು ಯಾಕೆ??
ದರ್ಶನ್ ಕ್ರಾಂತಿ ಸಿನಿಮಾ ಮೂಲಕ ಮತ್ತೆ ಬೆಳ್ಳಿ ತೆರೆಯಲ್ಲಿ ಮಿಂಚಲು ಸಿದ್ಧರಾಗಿದ್ದಾರೆ. ಗಣರಾಜ್ಯೋತ್ಸವದಂದು, ಸಿನಿಮಾ ಬಿಡುಗಡೆಗೆ ಚಿತ್ರ ತಂಡ ನಿರ್ಧರಿಸಿದ್ದು, ಚಿತ್ರದ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಿಲ್ಮಿಬೀಟ್ ಕನ್ನಡದ ಜೊತೆ ವೀಶೇಷ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ .