Tap to Read ➤

ಅದೃಷ್ಟ ದೇವತೆ ಬಗ್ಗೆ ನಟ ದರ್ಶನ್ ಹೇಳಿಕೆಗೆ ನೆಟ್ಟಿಗರು ಗರಂ

ಇತ್ತೀಚಿಗೆ ಕ್ರಾಂತಿ ಸಿನಿಮಾದ ಸಂದರ್ಶನದಲ್ಲಿ ನಟ ದರ್ಶನ್ ಅದೃಷ್ಟ ದೇವತೆ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
sowmya malnad
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮಾತಿನ ಮೂಲಕ ಸದಾ ವಿವಾದದ ಸುಳಿಯಲ್ಲಿ ಸಿಲುಕುತ್ತಿರುತ್ತಾರೆ.
ಇದೀಗ ದರ್ಶನ್ ಅದೃಷ್ಟ ದೇವತೆ ಬಗೆಗಿನ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
ಇತ್ತೀಚಿಗೆ ಕ್ರಾಂತಿ ಸಿನಿಮಾದ ಸಂದರ್ಶನದಲ್ಲಿ ಅದೃಷ್ಟ ದೇವತೆ ಬಗ್ಗೆ ದರ್ಶನ್ ಮಾತನಾಡಿದ್ದರು.
'ಅದೃಷ್ಟ ದೇವತೆ ಯಾವಾಗಲೂ ಬಾಗಿಲು ತಟ್ಟುವುದಿಲ್ಲ. ಯಾವಾಗ ಆಕೆ ಬಾಗಿಲು ತಟ್ಟುತ್ತಾಳೋ ಆವಾಗ ಅವಳನ್ನು ಹಿಡಿದು ತಂದು ಬಟ್ಟೆ ಬಿಚ್ಚಿ ಬೆಡ್ ರೂಮ್ ನಲ್ಲಿ ಕೂರಿಸಬೇಕು.
ಬಟ್ಟೆ ಕೊಟ್ಟರೆ ಆಕೆ ಇನ್ನೊಬ್ಬರ ಮನೆಗೆ ಹೋಗುತ್ತಾಳೆ ಎಂದು ಹೇಳಿದ್ದರು.
ದರ್ಶನ್ ಅವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
More